<p><strong>ಬೆಂಗಳೂರು: </strong>ರಾಜ್ಯದಲ್ಲಿ ಭಾರಿ ನೆರೆ ಹಾವಳಿ ಇರುವಾಗ ಫೋನ್ ಕದ್ದಾಲಿಕೆ ಕುರಿತು ಅನಗತ್ಯ ಮಹತ್ವ ನೀಡಲಾಗಿದೆ. ಈ ಮೂಲಕ ನೆರೆ ಪರಿಹಾರ ಕಾರ್ಯವನ್ನು ಕಡೆಗಣಿಸಲಾಗುತ್ತಿದೆ ಎಂದು ಜೆಡುಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಕೇಂದ್ರ ಸರ್ಕಾರದ ನಾಯಕರ ಸೂಚನೆಯಂತೆ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ಆದೇಶಿಸಿಲ್ಲ. ಇದೇನಿದ್ದರೂ ಇಲ್ಲೇ ಸಿದ್ಧವಾದ ತಂತ್ರ ಎಂದು ಅವರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು</p>.<p>ಈ ಹಿಂದೆ ಯಡಿಯೂರಪ್ಪ ವಿರುದ್ಧ ಬಂದ ಟೇಪ್ ಹಗರಣವನ್ನು ಕುಮಾರಸ್ವಾಮಿ ತನಿಖೆಗೆ ಒಳಪಡಿಸಲಿಲ್ಲ. ಆದರೆ ಯಡಿಯೂರಪ್ಪ ಇದೀಗ ಸಿಬಿಐ ತನಿಖೆಗೆ ಆದೇಶಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಭಾರಿ ನೆರೆ ಹಾವಳಿ ಇರುವಾಗ ಫೋನ್ ಕದ್ದಾಲಿಕೆ ಕುರಿತು ಅನಗತ್ಯ ಮಹತ್ವ ನೀಡಲಾಗಿದೆ. ಈ ಮೂಲಕ ನೆರೆ ಪರಿಹಾರ ಕಾರ್ಯವನ್ನು ಕಡೆಗಣಿಸಲಾಗುತ್ತಿದೆ ಎಂದು ಜೆಡುಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>ಕೇಂದ್ರ ಸರ್ಕಾರದ ನಾಯಕರ ಸೂಚನೆಯಂತೆ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ಆದೇಶಿಸಿಲ್ಲ. ಇದೇನಿದ್ದರೂ ಇಲ್ಲೇ ಸಿದ್ಧವಾದ ತಂತ್ರ ಎಂದು ಅವರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು</p>.<p>ಈ ಹಿಂದೆ ಯಡಿಯೂರಪ್ಪ ವಿರುದ್ಧ ಬಂದ ಟೇಪ್ ಹಗರಣವನ್ನು ಕುಮಾರಸ್ವಾಮಿ ತನಿಖೆಗೆ ಒಳಪಡಿಸಲಿಲ್ಲ. ಆದರೆ ಯಡಿಯೂರಪ್ಪ ಇದೀಗ ಸಿಬಿಐ ತನಿಖೆಗೆ ಆದೇಶಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>