ಗುರುವಾರದ ಕಪಾಲ ಅಂತ್ಯವಾದ ಬಳಿಕ, ಸುದ್ದಿಗಾರರೊಟ್ಟಿಗೆ ಮಾತನಾಡಿ, ರಾಜ್ಯಪಾಲರು ಸ್ಪೀಕರ್ಗೆ ಸಂದೇಶ ಕಳುಹಿಸಿದ್ದರು. ಅದಕ್ಕೆ ನಾವು ರೂಲಿಂಗ್ ನೀಡಲು ಕೇಳಿದ್ದರೂ ಪ್ರಯೋಜನವಾಗಲಿಲ್ಲ. ಬಹುಮತ ಇಲ್ಲದಿದ್ದರೂ ರಾಜೀನಾಮೆ ನೀಡದೆ ಬಂಡತನದಿಂದ ಕುಮಾರಸ್ವಾಮಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಟೀಕಿಸಿದರು.