‘ಘಟಕದ ಹೊರಗಿನ ವರ್ಗಾವಣಾ ಮಿತಿಯು ಕೇವಲ 2+2 ಆಗಿದ್ದು, ಯಾವುದೇ ತಾಲ್ಲೂಕಿನಿಂದ ಇದಕ್ಕಿಂತ ಹೆಚ್ಚಿನ ಶೇಕಡಾವಾರು ಶಿಕ್ಷಕರು ವರ್ಗಾವಣೆ ಹೊಂದುವುದಕ್ಕೆ ಸಾಧ್ಯವೇ ಇಲ್ಲ, ಶೇಕಡಾವಾರು ಮಿತಿಯಲ್ಲಿ ವರ್ಗಾವಣೆ ಜಾರಿ
ಯಾಗುವುದರಿಂದ ಮತ್ತೆ ಶೇಕಡ 25ಕ್ಕಿಂತ ಹೆಚ್ಚು ಖಾಲಿ ಇರುವ ತಾಲ್ಲೂಕಿನಿಂದ ವರ್ಗಾವಣೆ ನೀಡದೇ ಇರುವುದು ಆ ತಾಲ್ಲೂಕಿನ ಶಿಕ್ಷಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ’ ಎಂದು ಮನವರಿಕೆ ಮಾಡಲಾಗಿದೆ.