ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳು

Last Updated 19 ಸೆಪ್ಟೆಂಬರ್ 2019, 19:48 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹೈಕೋರ್ಟ್‌ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಎಂಟು ವಕೀಲರನ್ನು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದ ಆರು ತಿಂಗಳ ಬಳಿಕ ಈ ನೇಮಕ ನಡೆದಿದೆ.

ಸಿಂಗಾಪುರಂ ರಾಘವಾಚಾರ್‌ ಕೃಷ್ಣ ಕುಮಾರ್‌, ಅಶೋಕ್‌ ಸುಭಾಶ್ಚಂದ್ರ ಕಿಂಗೈ, ಗೋವಿಂದರಾಜ್‌ ಸೂರಜ್‌ ಮತ್ತು ಸಚಿನ್‌ ಶಂಕರ್‌ ಮಂಗಡಂ ಅವರನ್ನು ಎರಡು ವರ್ಷ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT