‘ಈ ರೀತಿ ಗುರುತಿಸುವ ಜಾಗಗಳಲ್ಲಿ ಹಂದಿಗಳಿಗೆ ಅಗತ್ಯವಾದ ನೀರು ಮತ್ತು ಮೂಲಸೌಕರ್ಯ ಇರುವಂತೆ ನೋಡಿಕೊಳ್ಳಿ. ಹಂದಿ ಸಾಕಣೆ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಅವುಗಳ ಪಾಲಕರಿಗೆ ಶಿಕ್ಷಣ ನೀಡಿ’ ಎಂದು ಹಂಗಾಮಿಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ನಿರ್ದೇಶಿಸಿದೆ.