‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ವಿರೋಧ ಪಕ್ಷದ ಮುಖಂಡರ ಸಭೆ ಕರೆದಿದ್ದರು. ಅವ್ಯವಹಾರದ ದಾಖಲೆ ಸಲ್ಲಿಸಿ ಎಂದೂ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರೂ ಐದು ವರ್ಷಗಳ ಕಾಲ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಆರೋಪ ಮಾಡಿ ಪಲಾಯನ ಮಾಡುವುದು ಸರಿಯಲ್ಲ. ದಾಖಲೆಗಳಿದ್ದರೆ ಮುಖ್ಯಮಂತ್ರಿಗೆ ಕೊಡಲಿ’ ಎಂದು ಸವಾಲು ಹಾಕಿದರು.