ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ತಗ್ಗಿದ ಮಳೆ

Last Updated 2 ನವೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ನವೆಂಬರ್‌ 3ರಿಂದ 7ರವರೆಗೆ ರಾಜ್ಯದಾದ್ಯಂತ ಮಳೆ ಪ್ರಮಾಣ ಕಡಿಮೆ ಇರಲಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸೋಮವಾರದವರೆಗೆ ಗುಡುಗು, ಸಿಡಿಲು ಹೆಚ್ಚಾಗಿರಲಿದೆ.

ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕಿರವತ್ತಿ ಹಾಗೂ ಬೀದರ್‌ ಜಿಲ್ಲೆಯ ಔರಾದ್‌ನಲ್ಲಿ 4 ಸೆಂ.ಮೀ.ಮಳೆಯಾಗಿದೆ. ಕಮಲಾಪುರ, ಚಿಂಚೋಳಿ ಹಾಗೂ ಬೀದರ್‌ನಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT