ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 20 ಮತ್ತು 21ರಂದು ರಾಜ್ಯದ ಬಹುತೇಕ ಪ್ರದೇಶಗಳಲ್ಲಿ
ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬುಧವಾರ ರಾಯಚೂರಿನಲ್ಲಿ 6 ಸೆಂ.ಮೀ.ಮಳೆಯಾಗಿದೆ. ಕಂಪ್ಲಿ 4, ಆನೇಕಲ್, ಗೌರಿಬಿದನೂರು 3, ಕೆಂಭಾವಿ, ಕೊಟ್ಟಿಗೆಹಾರದಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.