‘2017 ಡಿಸೆಂಬರ್ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದರು ವಿಸ್ತರಣೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು.ಮೀನುಗಾರರು ತಮ್ಮ ವಹಿವಾಟು ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾಜಿ ಶಾಸಕರಾದ ಸತೀಶ್ ಸೈಲ್, ಆನಂದ್ ಆಸ್ನೋಟಿಕರ್ ಸಹ ಅಂದು ಬೆಂಬಲ ನೀಡಿದ್ದರು. ಆದರೆ ಈಗ ಅವರೇ ಮುಂದೆ ನಿಂತುಕೊಂಡು ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆ. ಬಿಜೆಪಿಯನ್ನು ಗುರಿಯಾಗಿಸಿ ಹೋರಾಟ ರೂಪಿಸಲಾಗಿದೆ’ ಎಂದು ಟೀಕಿಸಿದರು.