ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ

Last Updated 18 ಜುಲೈ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಹಿರಿಯ ಮತ್ತು ಕಿರಿಯ ಶ್ರೇಣಿಯಎಂಟು ಮಂದಿ ಕೆಎಎಸ್‌ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ 41 ಮಂದಿ ಸಹಾಯಕ ಎಂಜಿನಿಯರ್‌ಗಳನ್ನು ವರ್ಗಾವಣೆ ಮಾಡಿದೆ.

ಕೆಎಎಸ್‌ ಅಧಿಕಾರಿಗಳ ಪೈಕಿ ರಾಜಮ್ಮ ಚೌಡರೆಡ್ಡಿ ಅವರನ್ನು ಆಯುಷ್‌ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿ, ಅನುಪಮಾ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT