ಕೆಎಎಸ್ ಅಧಿಕಾರಿಗಳ ಪೈಕಿ ಎಂ.ಸತೀಶ್ ಕುಮಾರ್ ಅವರನ್ನು ಬೆಳಗಾವಿ ಅಪರ ಜಿಲ್ಲಾಧಿಕಾರಿಯಾಗಿ, ಬಿ. ಅಭಿಜಿನ್ ಅವರನ್ನು ಬೈಲಹೊಂಗಲ ಉಪ ವಿಭಾಗಾಧಿಕಾರಿಯಾಗಿ, ಹೆಚ್.ಜಿ. ಚಂದ್ರಶೇಖರಯ್ಯ ಅವರನ್ನು ಚಿಕ್ಕೊಡಿ ಉಪ ವಿಭಾಗಾಧಿಕಾರಿಯಾಗಿ, ರವೀಂದ್ರ ಕರಿಲಿಂಗಣ್ಣವರ್ ಅವರನ್ನು ಹಾವೇರಿ ಜಿಲ್ಲೆಯಆಹಾರ ಮತ್ತು ಸರಬರಾಜು ಇಲಾಖೆಯ ಉಪ ನಿರ್ದೇಶಕರಾಗಿ, ಬಿ.ಮಲ್ಲಿಕಾರ್ಜುನ ಅವರನ್ನು ಗೋಕಾಕ್ನ ನಗರ ಸಭೆ ಪೌರಾಯುಕ್ತರಾಗಿ ನೇಮಕ ಮಾಡಲಾಗಿದೆ.