85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬುಧವಾರ ‘ಕಲ್ಯಾಣ ಕರ್ನಾಟಕ: ಅಂದು–ಇಂದು–ಮುಂದು’ ಕುರಿತ ಮೊದಲ ಗೋಷ್ಠಿಯಲ್ಲಿ ಹೀಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಪರಿಷತ್ತಿಗೆ ಆಳುವ ವರ್ಗವು ನೀಡುವ ಹಣ ಜನರ ತೆರಿಗೆಯಿಂದ ಬಂದಿದ್ದು. ಅದನ್ನು ಶೃಂಗೇರಿ ಸಾಹಿತ್ಯ ಸಮ್ಮೇಳನಕ್ಕೆ ಬಿಡುಗಡೆ ಮಾಡಲು ನಿರಾಕರಿಸಿದ್ದನ್ನು ನಾನು ಸಾಹಿತಿಯಾಗಿ ತೀವ್ರವಾಗಿ ಖಂಡಿಸುತ್ತೇನೆ’ ಎಂದರು.