‘ಎಂಟು ಬಾರಿ ಶಾಸಕನಾಗಿದ್ದೇನೆ. 13 ವರ್ಷ ಸಚಿವನಾಗಿ ಸೇವೆ ಸಲ್ಲಿಸಿರುವ ನಾನು ಮುಖ್ಯಮಂತ್ರಿ ಸ್ಥಾನಕ್ಕೂ ಅರ್ಹನಾಗಿದ್ದೇನೆ. ಆದರೆ, ಯಡಿಯೂರಪ್ಪ ಅವರ ಸ್ಥಾನಕ್ಕೆ ಸ್ಪರ್ಧಿಯಲ್ಲ. ಡಿಸೆಂಬರ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನ ಕೋರಿದ್ದೇನೆ. ನಾನೂ ಮನುಷ್ಯ. ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ನನಗೀಗ 59 ವರ್ಷ. ಇನ್ನೂ 20 ವರ್ಷ ಆಯುಷ್ಯ ಇದೆ. ಕೈ–ಕಾಲುಗಳು ಗಟ್ಟಿಯಾಗಿದ್ದರೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ’ ಎಂದು ಹೇಳಿದರು.