<p><strong>ಬೆಂಗಳೂರು</strong>: ಕೇಂದ್ರ ಸಾಹಿತ್ಯ ಅಕಾಡೆಮಿಯು 2019 ನೇ ಸಾಲಿನಪ್ರಶಸ್ತಿಯನ್ನು ಬುಧವಾರ ಪ್ರಕಟಿಸಿದ್ದು, ಹಿರಿಯ ಲೇಖಕಿ ವಿಜಯಾ ಅವರ ಆತ್ಮಕಥನ ‘ಕುದಿ ಎಸರು’ ಕೃತಿಗೆ ಪ್ರಶಸ್ತಿ ಸಂದಿದೆ.</p>.<p>ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ.</p>.<p>ಸಾಹಿತಿಗಳಾದ ಬಿ.ಆರ್.ಲಕ್ಷ್ಮಣ ರಾವ್, ಡಾ.ನಾ.ದಾಮೋದರ ಶೆಟ್ಟಿ, ಡಾ.ಲತಾ ಗುತ್ತಿ ಆಯ್ಕೆ ಸಮಿತಿಯಲ್ಲಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರ ಸಾಹಿತ್ಯ ಅಕಾಡೆಮಿಯು 2019 ನೇ ಸಾಲಿನಪ್ರಶಸ್ತಿಯನ್ನು ಬುಧವಾರ ಪ್ರಕಟಿಸಿದ್ದು, ಹಿರಿಯ ಲೇಖಕಿ ವಿಜಯಾ ಅವರ ಆತ್ಮಕಥನ ‘ಕುದಿ ಎಸರು’ ಕೃತಿಗೆ ಪ್ರಶಸ್ತಿ ಸಂದಿದೆ.</p>.<p>ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ.</p>.<p>ಸಾಹಿತಿಗಳಾದ ಬಿ.ಆರ್.ಲಕ್ಷ್ಮಣ ರಾವ್, ಡಾ.ನಾ.ದಾಮೋದರ ಶೆಟ್ಟಿ, ಡಾ.ಲತಾ ಗುತ್ತಿ ಆಯ್ಕೆ ಸಮಿತಿಯಲ್ಲಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>