ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಎಂ.ಕೃಷ್ಣ ಅವರಿಗೆ ಕೆಂಗಲ್‌ ಹನುಮಂತಯ್ಯ ಪ್ರಶಸ್ತಿ

Last Updated 5 ಫೆಬ್ರುವರಿ 2019, 18:13 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನಿಂದ ನೀಡಲಾಗುವ 2018ನೇ ಸಾಲಿನ ಕೆಂಗಲ್‌ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಆಯ್ಕೆಯಾಗಿದ್ದಾರೆ. ನಾಗಡಿಗೆರೆ ಕಿಟ್ಟಪ್ಪಗೌಡ ರುಕ್ಮಿಣಿ ಪ್ರಶಸ್ತಿಗೆ ಪತ್ರಕರ್ತ ಎಚ್‌.ಬಿ. ಮದನೇಗೌಡ ಆಯ್ಕೆಯಾಗಿದ್ದಾರೆ.

ಕೆಂಗಲ್‌ ಹನುಮಂತಯ್ಯ ಪ್ರಶಸ್ತಿಯು ₹ 25 ಸಾವಿರ ನಗದು,ಕಿಟ್ಟಪ್ಪಗೌಡ ರುಕ್ಮಿಣಿ ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪರಿಷತ್‌ನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT