ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವಿ. ಬಾಲಕೃಷ್ಣನ್ ಸ್ವಾಗತಿಸಿದರು. ಸಂಸದ ಪಿ. ಕರುಣಾಕರನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೆ. ಕರುಣಾಕರನ್, ಸಿಪಿಎಂ ಶಾಸಕರಾದ ಕೆ.ಕುಂಞಿರಾಮನ್, ಎಂ. ರಾಜಗೋಪಾಲ್, ಮಾಜಿ ಶಾಸಕರಾದ ಕೆ.ವಿ.ಕುಂಞಿರಾಮನ್, ತ್ರಿಕರಿಪುರದ ಕೆ.ಕುಂಞಿರಾಮನ್, ಸಿ.ಎಚ್. ಕುಂಞಂಬು, ಕೆ.ಪಿ. ಸತೀಶ್ಚಂದ್ರನ್, ಹಿರಿಯ ನಾಯಕ ಎ.ಕೆ. ನಾರಾಯಣನ್ ಉಪಸ್ಥಿತರಿದ್ದರು.