ಮೈತ್ರಿ ಸರ್ಕಾರದ ಬಗ್ಗೆ ಕೆಲ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವ ವಿಚಾರವೂ ಚರ್ಚೆಯಾಗಿದೆ. ಮೈತ್ರಿ ಪಕ್ಷಗಳ ನಾಯಕರು ಒಟ್ಟಾಗಿ ಸರ್ಕಾರ ಮುನ್ನಡೆಸಬೇಕಿದ್ದು, ಕಾಂಗ್ರೆಸ್ ಮುಖಂಡರು ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ನೋಡಿಕೊಳ್ಳಲು ಸಲಹೆ ಮಾಡಿದ್ದಾರೆ. ಇದಕ್ಕೆ ಖರ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಈ ವಿಚಾರವನ್ನೂ ಖರ್ಗೆ ಗಮನಕ್ಕೆ ಮುಖ್ಯಮಂತ್ರಿ ತಂದಿದ್ದಾರೆ.