ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಂ. ಇಂದಿರೇಶ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ

Last Updated 27 ಮೇ 2020, 17:00 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದು, ವಿಜಯಪುರ ಜಿಲ್ಲೆಯಕೊರೊನಾ ವಿವರ ಹೀಗಿದೆ...

ಇದುವರೆಗೆ 27,383 ಜನರ ಮೇಲೆ ನಿಗಾ ವಹಿಸಲಾಗಿದ್ದು,19,365 ಜನರ ಗಂಟಲುದ್ರವ ಸಂಗ್ರಹ ಮಾಡಲಾಗಿದೆ. ಇದರಲ್ಲಿ9,786 ಜನರ ವರದಿ ನೆಗೆಟಿವ್ ಬಂದಿದೆ.9,500 ಜನರ ವರದಿ ಬರುವುದು ಬಾಕಿ ಇದೆ

79 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಈ ಪೈಕಿ05 ಜನರು ಮೃತಪಟ್ಟಿದ್ದಾರೆ.48 ಜನರುಗುಣಮುಖರಾಗಿದ್ದಾರೆ.

22,070 ಜನ 1–28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದರೆ,5,260 ಜನ 28 ದಿನಗಳ ಕ್ವಾರಂಟೈನ್‌ ಪೂರ್ಣಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT