ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಪ್ಪಳ ಕ್ಷೇತ್ರಕ್ಕೆ ಅನ್ಸಾರಿ ಅಭ್ಯರ್ಥಿ’

Last Updated 20 ಜನವರಿ 2019, 18:39 IST
ಅಕ್ಷರ ಗಾತ್ರ

ಕೊಪ್ಪಳ: ‘ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಪರ್ಧಿಸುವರು' ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕಸಿದ್ದರಾಮಯ್ಯ ಘೋಷಿಸಿದರು.

ಭಾನುವಾರ ಗಂಗಾವತಿಯ ಅನ್ಸಾರಿ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ‘ವಿಧಾನಸಭಾ ಚುನಾವಣೆಯಲ್ಲಿ ಅನ್ಸಾರಿಗೆ ಅನ್ಯಾಯವಾಗಿದ್ದು,ಅದನ್ನು ಸರಿಪಡಿಸಬೇಕಿದೆ. ಹೀಗಾಗಿ ಅವರೇ ಅಭ್ಯರ್ಥಿಯಾಗಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT