‘ವಿದ್ಯಾರ್ಥಿಗಳುಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದರೆ ಅವರನ್ನು ದಮನ ಮಾಡುವ ಹುನ್ನಾರ ನಡೆಸುತ್ತಾರೆ. ಅಲ್ಲದೆ, ಅವರಿಗೆ ದೇಶದ್ರೋಹ ಪಟ್ಟಕಟ್ಟಿ ಅಪರಾಧ ಪ್ರಕರಣ ದಾಖಲಿಸುತ್ತಾರೆ. ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ ಸೇರಿದಂತೆ ಹಲವರ ಹತ್ಯೆಗಳಿಗೆ ಅವರ ಕುಮ್ಮಕ್ಕಿದ್ದು, ಜನರಿಗೆ ರಕ್ಷಣೆಯೇ ಇಲ್ಲದಂತಾಗಿದೆ’ ಎಂದು ವಾಗ್ದಾಳಿ ನಡೆಸಿದರು.