ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.