‘ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವವರಿಗೆ ಪಾಸ್ ನೀಡಿದ್ದು, ನನ್ನ ಮನೆಯಿಂದ ಇಬ್ಬರು ಮಾತ್ರ ಬರುತ್ತಿದ್ದೇವೆ. ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನರು ಮತ್ತು ಮಾಧ್ಯಮದವರಿಗೆ ಮಾತ್ರ ಪಾಸ್ ನೀಡಲಾಗಿದೆ. ಅವರು ಮಾತ್ರ ಬರಲು ಅವಕಾಶವಿದೆ. ಹೀಗಾಗಿ, ಹೆಚ್ಚಿನ ಜನ ಸೇರುವುದಿಲ್ಲ’ ಎಂದೂ ಅವರು ಸ್ಪಷ್ಟ ಪಡಿಸಿದರು.