ದೇವನೂರು, ದೊರೆಸ್ವಾಮಿ ಮನವಿ: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಮತ್ತು ಪಕ್ಷಾಂತರಕ್ಕೆ ಮೂರು ರಾಜಕೀಯ ಪಕ್ಷಗಳು ಕಾರಣ. ರಾಜಕೀಯ ಆತ್ಮವೇ ದಾಳಿಗೊಳಗಾಗುತ್ತಿದ್ದು, ಅದನ್ನು ಸರಿಪಡಿಸಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸಾಹಿತಿ ದೇವನೂರ ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟ ಎಚ್.ಎಸ್.ದೊರೆಸ್ವಾಮಿ ಮಂಗಳವಾರ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.