‘ರಮೇಶ್ ಜಾರಕಿಹೊಳಿ ಏಳೆಂಟು ತಿಂಗಳಿಂದ ಬಿಜೆಪಿ ಸಂಪರ್ಕದಲ್ಲಿದ್ದಾರೆ.ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ ಅವರು ಕೆಲವು ನಾಯಕರೊಂದಿಗೆ ನಡೆಸಿದ ಫೋನ್ ಸಂಭಾಷಣೆಗಳು ಈ ಹಿಂದೆ ಬಹಿರಂಗಗೊಂಡಿದ್ದವು. ತಮಗೆ ₹25 ಕೋಟಿ ನೀಡುವ ಆಫರ್ ಇದೆ ಎಂದಿದ್ದರು.ಆದರೆ ಅವರಿಗೆ ಫೋನ್ ಕರೆ ಮಾಡಿದ್ದು ಯಾರು ಎಂದು ಹೆಸರು ಹೇಳಲಿಲ್ಲ’ ಎಂದು ಕೃಷ್ಣಬೈರೇಗೌಡ ಹೇಳಿದರು.