ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯನ್ನು ಕುತ್ತಿಗೆ ಹಿಡಿದು ದಬ್ಬಿದರೂ ಅಧಿಕಾರ ಬಿಟ್ಟುಕೊಡುವುದಿಲ್ಲ. ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷವನ್ನು ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಮಾನ, ಮಾರ್ಯಾದೆ ಇಲ್ಲದವರನ್ನು ಏನು ಎನ್ನಬೇಕು ಎಂದು ಜರಿದರು.