‘ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಚಲಾವಣೆ ಇಲ್ಲದ ನಾಣ್ಯಗಳು. ಮಲ್ಲಿಕಾರ್ಜುನ ಖರ್ಗೆ ಸೋತು ಮನೆಯಲ್ಲಿದ್ದಾರೆ. ಅವರನ್ನೆಲ್ಲಿ ಮುಖ್ಯಮಂತ್ರಿ ಮಾಡುತ್ತಾರೆ? ಜೆಡಿಎಸ್ ಸ್ಥಿತಿ ನೆನೆದರೆ ಅಯ್ಯೋ ಅನ್ನಿಸುತ್ತದೆ. ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ತಂದೆ ಎಚ್.ಡಿ. ದೇವೇಗೌಡರನ್ನು ಗೆಲ್ಲಿಸಲಾಗದ ಕುಮಾರಸ್ವಾಮಿ ಅನರ್ಹರನ್ನು ಸೋಲಿಸ್ತಾರಂತೆ!’ ಎಂದು ಲೇವಡಿ ಮಾಡಿದರು.