ವಿದ್ಯಾಶಂಕರ್ ಅವರಲ್ಲದೆ, ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಪ್ರೊ.ಆರ್.ಕೆ.ಸೋಮಶೇಖರ್, ಕೆಎಸ್ಒಯು ಶೈಕ್ಷಣಿಕ ವಿಭಾಗದ ಡೀನ್ ಪ್ರೊ.ಜಗದೀಶ್, ಮೈಸೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯವಿಜ್ಞಾನ ವಿಭಾಗದ ಪ್ರೊ.ರವಿಶಂಕರ್ ರೈ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿ ವಿಜ್ಞಾನ ವಿಭಾಗದ ಪ್ರೊ.ಎಂ.ರಾಮಚಂದ್ರ ಅವರ ಹೆಸರನ್ನು ಶೋಧನಾ ಸಮಿತಿಶಿಫಾರಸು ಮಾಡಿತ್ತು.