ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಬ್ಯಾಂಕ್ ಹಗರಣಗಳು, ಕಾವೇರಿ ನೀರು ನಿರ್ವಹಣಾ ಮಂಡಳಿಗಾಗಿ ಬೇಡಿಕೆ, ಪ್ರತಿಮೆ ಭಗ್ನ ಪ್ರಕರಣಗಳು, ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಬಗೆಗಿನ ಸುಪ್ರೀಂ ಕೋರ್ಟ್ ತೀರ್ಪು, ಕಾಸ್ಗಂಜ್ನಲ್ಲಿ ಕಾನೂನು ಸುವ್ಯವಸ್ಥೆ ವಿಚಾರ ಕಲಾಪಗಳ ಮೇಲೆ ಕರಿನೆರಳು ಬೀರಿದವು.