ಮಂಗಳೂರು, ದಾವಣಗೆರೆ, ಶಿವಮೊಗ್ಗದಿಂದ ತಿರುಪತಿ–ಕಾಳಹಸ್ತಿ ಪ್ಯಾಕೇಜ್ಪ್ರವಾಸ ಆರಂಭವಾಗಿದೆ.ಐರಾವತ ಕ್ಲಬ್ ಕ್ಲಾಸ್ ಬಸ್ನಲ್ಲಿ ಪ್ರವಾಸ ಕರೆದೊಯ್ಯಲಾಗುವುದು. ಹೋಟೆಲ್ನಲ್ಲಿ ಫ್ರೆಶ್ಅಪ್, ಪದ್ಮಾವತಿದೇವಿ ದರ್ಶನ, ಉಪಾಹಾರ, ತಿರುಪತಿ ತಿರುಮಲಕ್ಕೆ ಎಪಿಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆ, ತಿರುಮಲದಲ್ಲಿ ಶೀಘ್ರ ದರ್ಶನ ಮತ್ತು ಊಟ, ತಿರುಪತಿ ಸ್ಥಳೀಯ ದೇವಸ್ಥಾನಗಳ ದರ್ಶನ, ಕಾಳಹಸ್ತಿ ದೇವಸ್ಥಾನದಲ್ಲಿ ರಾತ್ರಿ ಊಟ ಮತ್ತು ತಂಗಲು ವ್ಯವಸ್ಥೆಮಾಡಲಾಗುವುದು.