ಕೆಎಸ್ಆರ್ಟಿಸಿಯಿಂದ ಬೆಂಗಳೂರುಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಈಶಾನ್ಯ ಮತ್ತು ವಾಯವ್ಯ ಸಾರಿಗೆ ನಿಗಮಗಳಿಗೆ ನಿಯೋಜನೆ ಆಧಾರದಲ್ಲಿ ವರ್ಗಾವಣೆ ಮಾಡಿದ್ದ ಆದೇಶವನ್ನು ಪ್ರಶ್ನಿಸಿದಕ್ಷಿಣ ಕನ್ನಡ ಜಿಲ್ಲೆಯ ಕೆ.ಅಬ್ದುಲ್ ಅಜೀಜ್ ಸೇರಿದಂತೆ ಒಟ್ಟು ಆರು ಜನರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.