ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸೀಕೆರೆ: ಕೆಎಸ್‌ಆರ್‌ಟಿಸಿ ಬಸ್‌–ವ್ಯಾನ್‌ ಡಿಕ್ಕಿ; ಮೂವರು ಸಾವು

Last Updated 13 ಮಾರ್ಚ್ 2019, 3:09 IST
ಅಕ್ಷರ ಗಾತ್ರ

ಹಾಸನ: ಕೆಎಸ್ಆರ್‌ಟಿಸಿ ಸಾರಿಗೆ ಬಸ್ ಹಾಗೂ ಮಾರುತಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಅರಸೀಕೆರೆ ತಾಲ್ಲೂಕು ದೇವರಸನಹಳ್ಳಿ ಬಳಿ ತಡರಾತ್ರಿ 1:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಮುಜೀಬಾ(53), ಮಹಮದ್ ಸಾಧಿಖ್(22), ಮುಷ್ಕಾನ್(19) ಮೃತರು.

ತುಮಕೂರು ಜಿಲ್ಲೆ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳಾದ ಶಾಲಿನ್ ಭಾನು, ಇಮ್ರಾನ್ ಅಹಮದ್, ಶಾಲಿನ್ ತಾಜ್, ಮೊಹಮ್ಮದ್ ಶಾಲಿನ್ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT