ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಪ್ರಯಾಣಿಕರ ಸಂಖ್ಯೆ ವಿರಳವಾಗಿರುವ ಮಾರ್ಗಗಳಲ್ಲಿ ಬಸ್ ಓಡಿಸುತ್ತಿರುವುದರಿಂದ ಸಂಸ್ಥೆ ನಷ್ಠ ಅನುಭವಿಸುತ್ತಿದ್ದು, ಇಂತಹ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ರದ್ದುಪಡಿಸಬೇಕು. ಅಗತ್ಯವಿರುವ ಮಾರ್ಗಗಳಲ್ಲಿ ಮಾತ್ರ ಸಮಯಕ್ಕೆ ಸರಿಯಾಗಿ ಬಸ್ ಓಡಿಸಬೇಕು ಎಂದು ಹೇಳಿದರು.