ಬೆಂಗಳೂರಿಗೆ ಹಿಂದಿರುಗಲು ಬೆಳಗಾವಿ, ಬಳ್ಳಾರಿ, ಕುಂದಾಪುರ, ಚಿಕ್ಕಮಗಳೂರು, ದಾವಣಗೆರೆ,
ಕಲಬುರ್ಗಿ, ಗಂಗಾವತಿ, ಹುಬ್ಬಳ್ಳಿ, ಹಡಗಲಿ, ಹರಿಹರ, ಹೊಸಪೇಟೆ, ಕಂಪ್ಲಿ, ಕುಂದಾಪುರ, ಕುಮಟಾ,
ಕೊಪ್ಪಳ, ಕುಷ್ಠಗಿ, ಮಂಗಳೂರು, ಮಡಿಕೇರಿ, ಮೈಸೂರು, ವಿಜಯಪುರ, ಸಂಡೂರು, ಶಿವಮೊಗ್ಗ, ಶಿರಗುಪ್ಪ,
ಶಿರಸಿ, ಉಡುಪಿ, ಯಾದಗಿರಿ, ಯಲಬುರ್ಗ, ಯಲ್ಲಾಪುರ ಹಾಗೂ ಇನ್ನಿತರ ನಗರಗಳಿಂದ ಕಾಯ್ದಿರಿಸಬಹುದು ಎಂದು ನಿಗಮ ತಿಳಿಸಿದೆ.