ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದ್ಕಾಡಿ ವಿಶ್ವನಾಥ ರೈ ನಿಧನ

Last Updated 16 ಡಿಸೆಂಬರ್ 2018, 20:08 IST
ಅಕ್ಷರ ಗಾತ್ರ

ಪುತ್ತೂರು: ಹಿರಿಯ ನೃತ್ಯ ವಿದ್ವಾಂಸ, ಗುರು, ಸಾಹಿತಿ ಕುದ್ಕಾಡಿ ವಿಶ್ವನಾಥ ರೈ (86) ಭಾನುವಾರ ರಾತ್ರಿ ಇಲ್ಲಿನ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಶಿಕ್ಷಕರೂ ಆಗಿದ್ದ ವಿಶ್ವನಾಥ ರೈ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ಹೇಳಿಕೊಟ್ಟಿದ್ದರು. ಈಗಲೂ ಪದಡ್ಕದಲ್ಲಿ ವಿಶ್ವ ಕಲಾನಿಕೇತನ ಮೂಲಕ ನೃತ್ಯ ತರಗತಿ ನಡೆಸುತ್ತಿದ್ದರು. ಭಾನುವಾರ ಇಲ್ಲಿ ನಡೆದ ಪುಸ್ತಕ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT