<p><strong>ಬೆಂಗಳೂರು:</strong> ಅಧಿವೇಶನದಲ್ಲಿ ಪಾಲ್ಗೊಳ್ಳುವಮೊದಲು ತಂದೆ ದೇವೇಗೌಡರ ಮನೆಗೆ ಧಾವಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುದೀರ್ಘ ಚರ್ಚೆಯಲ್ಲಿ ತಲ್ಲೀನರಾಗಿದ್ದಾರೆ. ಇಂದು ಸದನ ನಡೆಸುವ ಮತ್ತು ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆಕಾರ್ಯತಂತ್ರ ಹೆಣೆಯುತ್ತಿದ್ದಾರೆ.</p>.<p>‘ರಾಜೀನಾಮೆಯ ಪ್ರಸ್ತಾಪ ಮಾಡುವುದು ಬೇಡ. ಏನು ಬೇಕಾದರೂ ಆಗಬಹುದು. ಧೈರ್ಯಗೆಡದೆ ಪರಿಸ್ಥಿತಿ ಎದುರಿಸು’ ಎಂದು ದೇವೇಗೌಡರಿಂದ ಪುತ್ರನಿಗೆ ಹಿತೋಪದೇಶ. ಎರಡು ತಾಸು ಸಮಾಲೋಚನೆಯ ನಂತರ ವಿಧಾನಸೌಧದ ಕಡೆಗೆ ಹೊರಟರು ಕುಮಾರಸ್ವಾಮಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಧಿವೇಶನದಲ್ಲಿ ಪಾಲ್ಗೊಳ್ಳುವಮೊದಲು ತಂದೆ ದೇವೇಗೌಡರ ಮನೆಗೆ ಧಾವಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುದೀರ್ಘ ಚರ್ಚೆಯಲ್ಲಿ ತಲ್ಲೀನರಾಗಿದ್ದಾರೆ. ಇಂದು ಸದನ ನಡೆಸುವ ಮತ್ತು ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆಕಾರ್ಯತಂತ್ರ ಹೆಣೆಯುತ್ತಿದ್ದಾರೆ.</p>.<p>‘ರಾಜೀನಾಮೆಯ ಪ್ರಸ್ತಾಪ ಮಾಡುವುದು ಬೇಡ. ಏನು ಬೇಕಾದರೂ ಆಗಬಹುದು. ಧೈರ್ಯಗೆಡದೆ ಪರಿಸ್ಥಿತಿ ಎದುರಿಸು’ ಎಂದು ದೇವೇಗೌಡರಿಂದ ಪುತ್ರನಿಗೆ ಹಿತೋಪದೇಶ. ಎರಡು ತಾಸು ಸಮಾಲೋಚನೆಯ ನಂತರ ವಿಧಾನಸೌಧದ ಕಡೆಗೆ ಹೊರಟರು ಕುಮಾರಸ್ವಾಮಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>