‘ಬಂಡವಾಳಶಾಹಿಗಳ ಕೈಗೊಂಬೆಯಾಗಿರುವಸರ್ಕಾರಗಳುಕಾರ್ಮಿಕ ಕಾಯ್ದೆಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡುತ್ತಿವೆ. ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರಲುಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ಕಾಯ್ದೆಯಲ್ಲಿ ಹಲವಾರು ನ್ಯೂನತೆಗಳಿವೆ. ಇದರ ವಿರುದ್ಧ ಹೋರಾಟಕ್ಕೆ ಮುಂದಾಗದೆ ಇದ್ದರೆ,ಭವಿಷ್ಯದಲ್ಲಿ ಕಾರ್ಮಿಕರಿಗೆ ಮಾರಕವಾಗಲಿದೆ’ ಎಂದರು.