‘2019–20ರ ಸಾಲಿನಲ್ಲಿ ಕೇಂದ್ರ ನೀಡಲೇಬೇಕಾಗಿದ್ದ ಮೊತ್ತದಲ್ಲಿ ₹ 17 ಸಾವಿರ ಕೋಟಿ ಕೊರತೆಯಾಗಲಿದೆ. ಅನುದಾನ ಹಂಚಿಕೆ ಲೆಕ್ಕದಲ್ಲಿ ₹8,813, ಜಿಎಸ್ಟಿ ಪಾಲಿನಲ್ಲಿ₹4 ಸಾವಿರ ಕೋಟಿ, ಜಿಎಸ್ಟಿ ಪರಿಹಾರ ರೂಪದಲ್ಲಿ₹ 3 ಸಾವಿರ ಕೋಟಿ ಕೊರತೆಯಾಗಲಿದೆ ಎಂದುಹಣಕಾಸು ಇಲಾಖೆ ಮೂಲಗಳು ಹೇಳಿವೆ ಎಂದು ಪ್ರಜಾವಾಣಿ ವರದಿ ಮಾಡಿರುವುದನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರು.