ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮಣ ತೆಲಗಾವಿಗೆ ಸದಾಶಿವರಾಯ ಪ್ರಶಸ್ತಿ

Last Updated 12 ಮಾರ್ಚ್ 2019, 20:21 IST
ಅಕ್ಷರ ಗಾತ್ರ

ಶಿರಸಿ: ಜಾಗೃತ ವೇದಿಕೆ ಸೋಂದಾ, ಸ್ವರ್ಣವಲ್ಲಿ ಮಠ, ವಾದಿರಾಜ ಮಠ, ಸ್ವಾದಿ ದಿಗಂಬರ ಜೈನಮಠ ಜಂಟಿಯಾಗಿ ಪ್ರತಿ ವರ್ಷ ಆಯೋಜಿಸುವ ಇತಿಹಾಸ ಸಮ್ಮೇಳನದ ಸೋದೆ ಸದಾಶಿವರಾಯ ಪ್ರಶಸ್ತಿಗೆ ನಿವೃತ್ತ ಪ್ರಾಧ್ಯಾಪಕ, ಚಿತ್ರದುರ್ಗದ ಪ್ರೊ. ಲಕ್ಷ್ಮಣ ತೆಲಗಾವಿ ಆಯ್ಕೆಯಾಗಿದ್ದಾರೆ.

‘ಪ್ರಶಸ್ತಿಯು ₹5000 ನಗದು, ಸ್ಮರಣಿಕೆ ಒಳಗೊಂಡಿದೆ. ಮೇ ತಿಂಗಳಲ್ಲಿ ಸೋಂದಾದಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ಲಕ್ಷ್ಮೀಶ ಸೋಂದಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT