ವಾರ್ಷಿಕ ಕಲಾ ಬಹುಮಾನಕ್ಕೆಗಣೇಶ್ ಪಿ.ದೊಡ್ಡಮನಿ (ಬೆಂಗಳೂರು), ವಿನಾಯಕ ರಾ.ಚಿಕ್ಕೋಡಿ (ಬಾಗಲ
ಕೋಟೆ), ಓಂಕಾರ ಕಲ್ಲಪ್ಪ ಮೇತ್ರೆ (ಬೀದರ್), ವಿನಾಯಕ ಎಸ್.ಹೊಸೂರ(ಬಾಗಲಕೋಟೆ), ವಿಜಯ್ ಎಸ್.ನಾಗವೇಕರ್ (ಬೆಂಗಳೂರು), ಕೆ.ಎಸ್.ಬಸವರಾಜು (ತುಮಕೂರು), ಭರತ್ಎಂ.ಲದ್ದಿಯವರ (ಧಾರವಾಡ), ಎಂ.ಎಸ್.ಲಿಂಗರಾಜು (ಚಿಕ್ಕಮಗಳೂರು), ಶಿವಕಾಂತ್ ಶೇಖರ್ (ಬೆಂಗಳೂರು) ಹಾಗೂ ತಿಪ್ಪಣ್ಣ ಎಸ್.ಪೂಜಾರಿ (ಕಲಬುರ್ಗಿ) ಅವರು ಆಯ್ಕೆಯಾಗಿದ್ದಾರೆ.ಬಹುಮಾನ ತಲಾ ₹25 ಸಾವಿರ ಹಾಗೂ ಫಲಕ ಒಳಗೊಂಡಿದೆ.