<p><strong>ಬೆಂಗಳೂರು: </strong>ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂಗಳವಾರ ಮೇಲ್ಮನೆಯಲ್ಲಿ ಅಭಿನಂದಿಸಲಾಯಿತು.</p>.<p>ಸಭೆ ಆರಂಭವಾಗುತ್ತಿದ್ದಂತೆಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆಡಳಿತ, ವಿರೋಧ ಪಕ್ಷದ ಸದಸ್ಯರು ಪಕ್ಷ ಭೇದ ಮರೆತು ಕೈಕುಲುಕಿ ಶುಭ ಹಾರೈಸಿದರು.</p>.<p>ಅಭಿನಂದಿಸಿದ ಎಲ್ಲರಿಗೂ ಸವದಿ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸಗಳಿಗೆ ಒತ್ತುನೀಡುವುದಾಗಿ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂಗಳವಾರ ಮೇಲ್ಮನೆಯಲ್ಲಿ ಅಭಿನಂದಿಸಲಾಯಿತು.</p>.<p>ಸಭೆ ಆರಂಭವಾಗುತ್ತಿದ್ದಂತೆಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆಡಳಿತ, ವಿರೋಧ ಪಕ್ಷದ ಸದಸ್ಯರು ಪಕ್ಷ ಭೇದ ಮರೆತು ಕೈಕುಲುಕಿ ಶುಭ ಹಾರೈಸಿದರು.</p>.<p>ಅಭಿನಂದಿಸಿದ ಎಲ್ಲರಿಗೂ ಸವದಿ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸಗಳಿಗೆ ಒತ್ತುನೀಡುವುದಾಗಿ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>