ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆ | ಗೋವಿಂದರಾಜ್‌ಗೆ ಜೆಡಿಎಸ್ ಟಿಕೆಟ್

Last Updated 18 ಜೂನ್ 2020, 6:06 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಕೋಲಾರದ ಉದ್ಯಮಿ ನಿಸರ್ಗ ಗೋವಿಂದರಾಜ್ ಸಫಲರಾಗಿದ್ದಾರೆ.

ಪಕ್ಷದ ವರಿಷ್ಢ ಎಚ್. ಡಿ‌.ದೇವೇಗೌಡ ಅವರು ಗೋವಿಂದರಾಜ್‌ಗೆ ಬಿ ಫಾರಂ ನೀಡಿದ್ದು, ಗುರುವಾರ ಬೆಳಿಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಟಿ.ಎ.ಶರವಣ ಅವರಿಂದ ತೆರವಾಗುತ್ತಿರುವ ಸ್ಥಾನವನ್ನು ಗೋವಿಂದರಾಜ್ ತುಂಬಲಿದ್ದಾರೆ. ಶರವಣ ಅವರಲ್ಲದೆ, ಕುಪೇಂದ್ರ ರೆಡ್ಡಿ ಮತ್ತು ಕಬಡ್ಡಿ ಬಾಬು ಟಿಕೆಟ್‌ಗಾಗಿ ಭಾರಿ ಪ್ರಯತ್ನ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT