<p><strong>ಹೊಸಪೇಟೆ:</strong>ಕುರಿಹಟ್ಟಿಯೊಂದರ ಮೇಲೆ ದಾಳಿ ನಡೆಸಿರುವ ಚಿರತೆ, ಕುರಿಯನ್ನು ಕಚ್ಚಿ ಸಾಯಿಸಿರುವ ಘಟನೆತಾಲ್ಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದಲ್ಲಿಭಾನುವಾರ ಬೆಳಗಿನ ಜಾವ ನಡೆದಿದೆ.</p>.<p>ಕುರಿಹಟ್ಟಿಯು ಗ್ರಾಮದ ನಿವಾಸಿ ಹರಿಜನ ಕೆಂಚಪ್ಪ ಎಂಬುವರಿಗೆ ಸೇರಿದ್ದಾಗಿದೆ.</p>.<p>ಅರಣ್ಯ ಪ್ರದೇಶದ ಅಂಚಿನಲ್ಲಿ ಈ ಗ್ರಾಮವಿದೆ.ಆಗಾಗ, ಚಿರತೆ ದಾಳಿ ಮಾಡುತ್ತಿದೆ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ಅರಣ್ಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿಗಳು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong>ಕುರಿಹಟ್ಟಿಯೊಂದರ ಮೇಲೆ ದಾಳಿ ನಡೆಸಿರುವ ಚಿರತೆ, ಕುರಿಯನ್ನು ಕಚ್ಚಿ ಸಾಯಿಸಿರುವ ಘಟನೆತಾಲ್ಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದಲ್ಲಿಭಾನುವಾರ ಬೆಳಗಿನ ಜಾವ ನಡೆದಿದೆ.</p>.<p>ಕುರಿಹಟ್ಟಿಯು ಗ್ರಾಮದ ನಿವಾಸಿ ಹರಿಜನ ಕೆಂಚಪ್ಪ ಎಂಬುವರಿಗೆ ಸೇರಿದ್ದಾಗಿದೆ.</p>.<p>ಅರಣ್ಯ ಪ್ರದೇಶದ ಅಂಚಿನಲ್ಲಿ ಈ ಗ್ರಾಮವಿದೆ.ಆಗಾಗ, ಚಿರತೆ ದಾಳಿ ಮಾಡುತ್ತಿದೆ ಎನ್ನಲಾಗುತ್ತಿದೆ. ಕೆಲ ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ಅರಣ್ಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿಗಳು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>