ರಾಜೀನಾಮೆ ಉತ್ತಮ ಬೆಳವಣಿಗೆ:‘ಚುನಾವಣೆಯ ಬಳಿಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಹುದ್ದೆಗೆರಾಜೀನಾಮೆ ಕೊಡುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ರಾಜೀನಾಮೆ ಕೊಟ್ಟಿದ್ದಾರೆ. ಜನಾಭಿಪ್ರಾಯದ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ. ಇವೆಲ್ಲ ಅವರ ಪಕ್ಷಕ್ಕೆ ಬಿಟ್ಟಿರುವ ವಿಚಾರ. ಆದರೆ, ಫಲಿತಾಂಶದ ಬಳಿಕ ಹೊಣೆಹೊತ್ತುಕೊಂಡುರಾಜೀನಾಮೆ ಕೊಟ್ಟಿರುವುದು ಪ್ರಜಾಪ್ರಭುತ್ವದಲ್ಲಿ ಉತ್ತಮ ಬೆಳವಣಿಗೆ’ ಎಂದುಅಭಿಪ್ರಾಯಪಟ್ಟರು.