‘ನಮ್ಮದು ಬಸವ ತತ್ವ, ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿ ಕೊಟ್ಟಿರುವ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದು, ಶರೀಫ್ ನಮ್ಮ ಅಸೂಟಿ ಶ್ರೀಮಠದ ಪೀಠಾಪತಿ ಆಗುತ್ತಿರುವುದು ಅದಕ್ಕೆ ಸಾಕ್ಷಿಯಾಗಿದೆ‘ ಎಂದು ಖಜೂರಿಮಠದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು ತಿಳಿಸಿದರು.