‘ಲಾಕ್ಡೌನ್ ಸಂದರ್ಭದಲ್ಲಿಸಂಪನ್ಮೂಲ ವ್ಯಕ್ತಿಗಳಿಂದ ವೆಬಿನಾರ್ ಮೂಲಕ ಅಭ್ಯಾಸ ವರ್ಗ ನಡೆಸಲಾಗಿದೆ. ರಾಷ್ಟ್ರೀಯ ಸಾಹಿತ್ಯದ ಸೃಷ್ಟಿ ಮತ್ತು ಪ್ರಚಾರ, ಸಾಹಿತ್ಯದ ಕಾರ್ಯಕರ್ತರ ಕಾರ್ಯವೈಖರಿ ಏನು ಎಂಬುದನ್ನು ಅಭ್ಯಾಸ ವರ್ಗದಲ್ಲಿ ತಿಳಿಸಲಾಗುತ್ತದೆ’ ಎಂದು ಪರಿಷದ್ನ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ತಿಳಿಸಿದರು.