‘ಸಾಲ ಮನ್ನಾಕ್ಕೆ ಅರ್ಹ ರೈತರ ಪಟ್ಟಿ ಕಳುಹಿಸುವಾಗವ್ಯತ್ಯಾಸವಾಗಿತ್ತು. ಸುಸ್ತಿದಾರರು, ಸಾಲ ಮನ್ನಾಕ್ಕೆ ಅರ್ಹರಲ್ಲದ ರೈತರ ಹೆಸರುಗಳೂ ಈ ಪಟ್ಟಿಯಲ್ಲಿ ಇದ್ದವು. ಸಾಲ ಮನ್ನಾ ಹಣ ಅವರಿಗೂ ಜಮೆಯಾಗಿತ್ತು.ರಾಜ್ಯಮಟ್ಟದ ಬ್ಯಾಂಕರ್ಸ್ ಕಮಿಟಿ ಸೂಚನೆಯಂತೆ, ಸಾಲಮನ್ನಾಕ್ಕೆ ಅರ್ಹರಲ್ಲದ ಜಿಲ್ಲೆಯ 809 ರೈತರ ಖಾತೆಯಿಂದಹಣ ವಾಪಸ್ ಪಡೆಯಲಾಗಿದೆ’ ಎಂದು ಅವರು ಹೇಳಿದರು.