ತಮ್ಮೊಂದಿಗೆ ಸಂಕಷ್ಟದಲ್ಲಿದ್ದ ರೈತರನ್ನು ಸೇರಿಸಿಕೊಂಡು ತಂಡ ರಚಿಸಿಕೊಂಡಿದ್ದಾರೆ. ವಾಟ್ಸ್ ಆ್ಯಪ್, ಫೇಸ್ಬುಕ್, ಯೂಟ್ಯೂಬ್ಗಳಲ್ಲಿ ತಮ್ಮ ಬಳಿ ತಾಜಾ ತರಕಾರಿ ದೊರೆಯುವುದಾಗಿ ತಿಳಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಹಕರು ಕರೆಮಾಡಿ ತರಕಾರಿ ಪೂರೈಕೆಗೆ ಬೇಡಿಕೆ ಸಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ.