‘ಕೆಲವರ ಹಸ್ತಕ್ಷೇಪದಿಂದ ಕಡು ಬಡವರಿಗೆ ಹಾಲು ಸಿಗುತ್ತಿರಲಿಲ್ಲ. ವಿವಿಧ ಇಲಾಖೆಗಳ ಸಿಬ್ಬಂದಿಯ ನೆರವಿನೊಂದಿಗೆ ಬುಧವಾರದಿಂದ ನೇರವಾಗಿ ಅರ್ಹರನ್ನು ಗುರುತಿಸಿ ಹಾಲು ವಿತರಿಸಲಾಗುತ್ತಿದೆ. ಲಾಕ್ಡೌನ್ ಮುಗಿಯುವವರೆಗೆ ನಮ್ಮ ಸಿಬ್ಬಂದಿಯೇ ವಿತರಿಸುವರು’ ಎಂದು ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.