ಬಿಜೆಪಿ ಆಡಳಿತದ ಐದು ವರ್ಷಗಳಲ್ಲಿ ಭಾರತ ಅಭಿವೃದ್ಧಿಯಲ್ಲಿ ಹಿನ್ನಡೆ, ಭಷ್ಟಾಚಾರ, ಜಿಎಸ್ಟಿ, ನೋಟು ಅಮಾನ್ಯೀಕರಣದ ತೊಡಕು ಉಂಟು ಮಾಡಿದ್ದಾರೆ. ಪಾಕಿಸ್ತಾನದ ಮೇಲಿನ ಸರ್ಜಿಕಲ್ ಸ್ಕ್ರೈಕ್ನನ್ನೇ ಚುನಾವಣೆಯ ಗಿಮಿಕ್ ಮಾಡಿಕೊಂಡಿದ್ದಾರೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬರಬೇಕು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಈ ಬಾರಿ ಕರ್ನಾಟಕದಲ್ಲಿ ಮೈತ್ರಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದರು.