ತುಮಕೂರಿನಿಂದ ಜಿ.ಎಸ್. ಬಸವರಾಜು, ರಾಯಚೂರಿನಿಂದ ಅಮರೇಶ ನಾಯಕ, ಹಾಸನದಿಂದ ಎ. ಮಂಜು, ಬೆಂಗಳೂರು ಗ್ರಾಮಾಂತರದಲ್ಲಿ ನಿಶಾ(ಯೋಗೇಶ್ವರ್ ಪುತ್ರಿ) ಕೋಲಾರದಲ್ಲಿ ಛಲವಾದಿ ನಾರಾಯಣಸ್ವಾಮಿ, ಚಿತ್ರದುರ್ಗದಲ್ಲಿ ಆನೇಕಲ್ ನಾರಾಯಣಸ್ವಾಮಿ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರನ್ನು ಕಣಕ್ಕೆ ಇಳಿಸುವ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.